ನೂತನ ಸಭಾಂಗಣ “ ಹಂಸಧ್ವನಿ” ಉದ್ಘಾಟನೆ ಮತ್ತು ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಒಳಗೊಂಡ ಆಧುನಿಕ ಶಿಕ್ಷಣ ಸೌಲಭ್ಯವನ್ನು ಒದಗಿಸುವುದು ಈ ಸಂಸ್ಥೆಯ ಉದ್ದೇಶ.ಆಧುನಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿಕೊಳ್ಳಲು ಶಿಕ್ಷಣ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು.ಸಮಾಜದ ಆಸ್ತಿಗಳಾಗಿ...

Read More

ಹತ್ತನೇ ತರಗತಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ‍್ಯಾಗಾರ “ಪ್ರೇರಣಾ 2024” – ಸಮಾರೋಪ

“ವೇಗವಾಗಿ ಬೆಳೆಯುತ್ತಿರುವ ಔದ್ಯೋಗಿಕ ರಂಗದಲ್ಲಿ ದಿನದಿಂದ ದಿನಕ್ಕೆ ಹಲವಾರು ಬದಲಾವಣೆಗಳಾಗುತ್ತಿರುತ್ತವೆ.ಅದಕ್ಕಾಗಿ ನಮ್ಮ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿ ದೆಸೆಯಿಂದಲೇ ಚಿಂತನೆ ಮಾಡಬೇಕಾಗಿದೆ.ಸವಾಲುಗಳು ಎದುರಾದಷ್ಟು ಮನುಷ್ಯ ಮತ್ತಷ್ಟು ಬಲಗೊಳುತ್ತಾನೆ.ಸಮಸ್ಯೆಗಳನ್ನು ಮೀರಿ ನಿಲ್ಲಲು ನಮಗೆ ಬೇಕಿರುವುದು ಉತ್ತೇಜನ.ಶ್ರದ್ಧೆಯಿಂದ ಅಧ್ಯಯನ ಮಾಡಿ ಯಶಸ್ಸು ಸಾಧಿಸಿ. ಎಂದು ಸರಕಾರಿ...

Read More

ಹತ್ತನೇ ತರಗತಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ‍್ಯಾಗಾರ “ಪ್ರೇರಣಾ 2024”

“ವಿದ್ಯಾರ್ಥಿ ಸಾಧಕನಾಗಬೇಕಾದರೆ ಒಳ್ಳೆಯ ಹವ್ಯಾಸಗಳ ಜೊತೆಗೆ ಕ್ರಿಯಾಶೀಲರಾಗಿ ಅಭ್ಯಾಸದ ಕಡೆ ಗಮನ ಹರಿಸಿದರೆ ಮಾತ್ರ ಉತ್ತಮ ಭವಿಷ್ಯತ್ತಿಗೆ ನಾಂದಿಯಾಗುತ್ತದೆ.ಈ ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಉತ್ತಮವಾಗಿ ಸಾಗಿಸಬೇಕು.ಎಂದು ಬೆಟ್ಟಂಪಾಡಿಯ ನವೋದಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪುಷ್ಪಾವತಿ ಎಸ್. ಇವರು ಹೇಳಿದರು.ನರೇಂದ್ರ...

Read More

ಹತ್ತನೇ ತರಗತಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ‍್ಯಾಗಾರ “ಪ್ರೇರಣಾ 2024”- ಸಮಾರೋಪ ಸಮಾರಂಭ

“ಗುರಿ ತಲುಪಲು ಸಿಗುವ ಅವಕಾಶಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವುದನ್ನು ಅರಿತುಕೊಳ್ಳಬೇಕು.ಗುರಿಯ ಕಡೆಗೆ ಇಡುವ ಪ್ರತಿಯೊಂದು ಹೆಜ್ಜೆಯೂ ಆ ದೂರವನ್ನು ಒಂದು ಹೆಜ್ಜೆಯಷ್ಟು ಕಡಿಮೆ ಮಾಡುತ್ತದೆ.ಸಿಗುವ ಸಣ್ಣ ಪುಟ್ಟ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಕುಶಲತೆಯನ್ನು ಮೈಗೂಡಿಸಿಕೊಳ್ಳಬೇಕು.ಸಾವಿರ ಮೈಲಿಯ ಪ್ರಯಾಣವೂ ಮೊದಲ ಹೆಜ್ಜೆಯಿಂದಲೇ ಪ್ರಾರಂಭವಾಗುತ್ತದೆ.ಇ0ತಹ...

Read More

ಹತ್ತನೇ ತರಗತಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ‍್ಯಾಗಾರ “ಪ್ರೇರಣಾ 2024”

ಪ್ರತಿಯೊಬ್ಬರು ತಮ್ಮ ಚಿಂತನೆಗಳಿಗೆ ಒಂದು ಚೌಕಟ್ಟನ್ನು ಹಾಕಿಕೊಂಡು ಅದರೊಳಗೆ ಬಂಧಿಯಾಗಿರುತ್ತಾರೆ.ಆ ಚೌಕಟ್ಟಿನಿಂದ ಹೊರ ಬಂದು ವಿಭಿನ್ನವಾಗಿ ಚಿಂತಿಸಿದಾಗ ಮಾತ್ರ ವ್ಯಕ್ತಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ.ನಾವು ಬದಲಾದಾಗ ಮಾತ್ರ ಸಮಾಜದ ವ್ಯವಸ್ಥೆಯು ಉನ್ನತಿಯತ್ತ ಸಾಗುತ್ತದೆ.ಎಂದು ಸರಸ್ವತಿ ವಿದ್ಯಾಕೇಂದ್ರ ನರಿಮೊಗರು ಇಲ್ಲಿನ ಅಧ್ಯಕ್ಷರಾದ...

Read More

ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿ ನಿಕ್ಷೇಪ್‌ಕೃಷ್ಣ SGFI ಗೆ ಆಯ್ಕೆ

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಇವರ ಸಹಯೋಗದಲ್ಲಿ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದ ರಾಷ್ಟçಮಟ್ಟದ ಕರಾಟೆ ಸ್ಪರ್ಧೆಯಲ್ಲಿ 19ರ ವಯೋಮಿತಿಯಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ ನರೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ನಿಕ್ಷೇಪ್ ಕೃಷ್ಣ ಇವರು...

Read More

ದೈನಂದಿನ ಜೀವನದಲ್ಲಿ ವಿಜ್ಞಾನ – ವಿಶೇಷ ಉಪನ್ಯಾಸ ಕಾರ್ಯಕ್ರಮ

ದೈನಂದಿನ ಜೀವನದಲ್ಲಿ ವಿಜ್ಞಾನವು ಮಾನವ ನಾವೀನ್ಯತೆ ಮತ್ತು ಪ್ರಗತಿಗೆ ಸಾಕ್ಷಿಯಾಗಿದೆ.ನಮ್ಮ ಜಗತ್ತನ್ನು ನಿರಂತರವಾಗಿ ರೂಪಿಸುವ ಮತ್ತು ಪರಿವರ್ತಿಸುವ ಕ್ರಿಯಾತ್ಮಕ ಶಕ್ತಿಯಾಗಿದೆ.ವಿಜ್ಞಾನದ ವಿಸ್ಮಯಗಳು ನಮ್ಮ ಜಗತ್ತನ್ನು ಬದಲಿಸುವ ಸಾಮರ್ಥ್ಯ ಹೊಂದಿದೆ. ವೈಜ್ಞಾನಿಕ ಮನೋಭಾವ ಬೆಳೆಸುವ ಮೂಲಕ ಆವಿಷ್ಕಾರಗಳು & ಜ್ಞಾನ ಕೇಂದ್ರಿತ ಭವ್ಯ...

Read More

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದಿಂದ ಪ್ರಾತ್ಯಕ್ಷಿಕೆ 

...

Read More

ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ ಕಾರ್ಯಕ್ರಮ 

“ನವರಾತ್ರಿಯು ಒಂದು ಮಂಗಳಕರ ಹಿಂದೂ ಹಬ್ಬವಾಗಿದ್ದು, ಭಕ್ತರು ದುರ್ಗಾ ದೇವಿಯನ್ನು ಪೂಜಿಸುತ್ತಾರೆ, ಇದು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ. ಶಕ್ತಿ, ಜ್ಞಾನ, ಸಂಪತ್ತು ಹೀಗೆ, ಪ್ರತಿ ದಿನವೂ ಜೀವನದ ವಿವಿಧ ಭಾಗಗಳಲ್ಲಿ ದುರ್ಗೆಯ ಒಂಬತ್ತು ರೂಪಗಳನ್ನು ಸಂಕೇತಿಸುತ್ತದೆ, ಒಂಬತ್ತು ದಿನಗಳ...

Read More

ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕರ್ನಾಟಕ ಇದರ ಝೋನಲ್ ಲೆವೆಲ್ ಖೋ-ಖೋ ಪಂದ್ಯಾಟವು ಆಂಧ್ರಪ್ರದೇಶದ ವಿಜ್ಞಾನ ವಿಹಾರ ಆಂಗ್ಲ ಮಾಧ್ಯಮ ಪ್ರೌಢಶಾಲೆ ನುಟಾಕ್ಕಿ ಇವರ ಸಹಯೋಗದಲ್ಲಿ, ಕೆ.ಎಲ್. ಯುನಿವರ್ಸಿಟಿ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 14 ರಂದು ನಡೆಯಿತು.ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣ ವರ್ಗದ ಬಾಲಕಿಯರ...

Read More