ವಿಶ್ವ ಯೋಗ ದಿನಾಚರಣೆ 

“ಯೋಗವು ಮನುಷ್ಯ ಮತ್ತು ಪ್ರಕೃತಿಯನ್ನು ಸೇರಿಸುವ, ಒಂದಾಗಿಸುವ ಒಂದು ಸಾಧನ.ಭೌತಿಕದಿಂದ ಅಭೌತಿಕದೆಡೆಗೆ ನಡೆಸುವ ಪಯಣಕ್ಕೆ ಈ ಯೋಗವೇ ಮಾರ್ಗದರ್ಶಕ.ಯೋಗದಲ್ಲಿ ಸಂಪೂರ್ಣತೆಯನ್ನು ಪಡೆದವರು ಬ್ರಹ್ಮಜ್ಞಾನವನ್ನು ಪಡೆಯುತ್ತಾರೆ.ಆಧ್ಯಾತ್ಮದ ಸೂಕ್ಷö್ಮ ಸತ್ಯವನ್ನು ಅರಿತುಕೊಳ್ಳುತ್ತಾರೆ.ಯೋಗವನ್ನು ಹಿಡಿದು ಪರಿಪೂರ್ಣತೆಯನ್ನು ಪಡೆಯುವವನೇ ಸಾಧಕನಾಗುತ್ತಾನೆ. “ಎಂದು ಸರಕಾರಿ ಪ.ಪೂ.ಕಾಲೇಜು ಕೊಂಬೆಟ್ಟು ನ...

Read More

ಗ್ರಾಮವಿಕಾಸ ಸಮಿತಿ ವತಿಯಿಂದ ವಿವೇಕ ಸಂಜೀವಿನಿ ಕಾರ್ಯಕ್ರಮ

“ಭೂಮಿಯ ಮೇಲೆ ಇರುವ ಪ್ರತಿಯೊಂದು ಜೀವ ವೈವಿಧ್ಯಗಳ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳುವುದು ಅಗತ್ಯ.ನಾವು ಪ್ರಕೃತಿಯನ್ನು ಸಂರಕ್ಷಿಸಿದಾಗ ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ.”ಎಂದು ನರೇಂದ್ರ ಪ.ಪೂ. ಕಾಲೇಜಿನ ಗ್ರಾಮವಿಕಾಸ ಸಮಿತಿ ಕುರಿಯ ಗ್ರಾಮ ಇದರ ಉಪಾಧ್ಯಕ್ಷರಾದ ರೇಖನಾಥ ರೈ ರವರು ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ...

Read More

ನರೇಂದ್ರ ಪ.ಪೂ. ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆಯ ಕಾರ್ಯಕ್ರಮ –ವಿವೇಕ ಸಂಜೀವಿನಿ

ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ಆಧುನಿಕ ವೈದ್ಯ ಪದ್ಧತಿಯ ಪ್ರಭಾವ ಮತ್ತು ವಿದೇಶಿ ಸಂಸ್ಕೃತಿಯ ಪ್ರವೇಶದಿಂದಾಗಿ ಸಾಂಪ್ರದಾಯಿಕ ಔಷಧೀಯ ವ್ಯವಸ್ಥೆ ಅವನತಿಯ ಭೀತಿ ಎದುರಿಸುತ್ತಿದ್ದು, ಇದರೊಂದಿಗೆ ಸಾಂಪ್ರದಾಯಿಕವಾಗಿ ಬಳಸಲಾಗುತ್ತಿದ್ದ ಗಿಡಮೂಲಿಕೆಗಳೂ ನಶಿಸಿ ಹೋಗುತ್ತಿವೆ.ಈ ನಿಟ್ಟಿನಲ್ಲಿ ಔಷಧೀಯ...

Read More

ತರಂಗ 2023 ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ

ವೃತ್ತಿ ,ಉದ್ಯೋಗ ನೀಡುವ ಶಿಕ್ಷಣವನ್ನು ಅರಸಿ ಸೂಕ್ತವಾದುದನ್ನು ಆಯ್ಕೆ ಮಾಡುವ ಪರ್ವ ಕಾಲವಿದು.ಅವಕಾಶಗಳು ಕೈಬೀಸಿ ಕರೆಯುತ್ತಿದೆ.ಆದರೆ ಶಿಕ್ಷಣಾವಕಾಶಗಳ ಮಾಹಿತಿ ಕೊರತೆಯಾಗಬಾರದು.ಸರಿಯಾದ ಸಮಯದಲ್ಲಿ ಸರಿಯಾದ ಶಿಕ್ಷಣ ದೊರಕಿದಾಗ ಒಬ್ಬ ಸಾಮಾನ್ಯ ವ್ಯಕ್ತಿಯು ಅಸಾಮಾನ್ಯ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ.ಇಂತಹ ಸಮಯದಲ್ಲಿ ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ,ಅವಶ್ಯಕತೆಗೆ...

Read More

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಹೈಸ್ಕೂಲು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಶಿಬಿರ “ತರಂಗ-2023”-ಉದ್ಘಾಟನೆ

“ವಿದ್ಯಾರ್ಥಿಗಳು ಜ್ಞಾನದ ನಿಧಿಯಾಗಬೇಕು.ಪ್ರತಿಯೊಬ್ಬರ ಅಂತರ0ಗದಲ್ಲಿ ಅಗಾಧ ಶಕ್ತಿಯಿದೆ.ಅದರ ಬಗ್ಗೆ ಯಾರಿಗೂ ಅರಿವಿಲ್ಲ.ಅಂತರ0ಗದ ಶಕ್ತಿಯನ್ನು ಪರಿಪೂರ್ಣವಾಗಿ ಬಳಸಿಕೊಳ್ಳುವವರು ಜೀವನದಲ್ಲಿ ಯಶಸ್ಸು ಪಡೆಯುತ್ತಾರೆ.”ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಆಶಾ ಬೆಳ್ಳಾರೆ ಹೇಳಿದರು.ನರೇಂದ್ರ ಪ.ಪೂ.ಕಾಲೇಜಿನಲ್ಲಿ ಹೈಸ್ಕೂಲು ಮತ್ತು 10ನೇ ತರಗತಿ ಪರೀಕ್ಷೆ...

Read More

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿಗೆ ಸನ್ಮಾನ 

2023 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆ0ಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಕು. ಪಲ್ಲವಿ 593(98.83%)ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.ಪಲ್ಲವಿ ಇವರು ಲೆಕ್ಕಶಾಸ್ತç-1೦೦,ಅರ್ಥಶಾಸ್ತç-1೦೦,ಸಂಸ್ಕೃತ-1೦೦,ಸAಖ್ಯಾಶಾಸ್ತç-99,ವ್ಯವಹಾರ ಅಧ್ಯಯನ-99,ಇಂಗ್ಲಿಷ್-95 ಅಂಕಗಳೊAದಿಗೆ ಅತ್ಯುತ್ತಮ ಸಾಧನೆಯನ್ನು ಮಾಡಿರುವುದರ ಜೊತೆಗೆ...

Read More

ದ್ವಿತೀಯ ಪಿಯುಸಿ ಫಲಿತಾಂಶ : ನರೇಂದ್ರ ಪದವಿ ಪೂರ್ವ ಕಾಲೇಜಿಗೆ 98% ಫಲಿತಾಂಶ ವಿಜ್ಞಾನ ವಿಭಾಗ ಶೇ. 98% ವಾಣಿಜ್ಯ ವಿಭಾಗ ಶೇ. 100%ವಿಜ್ಞಾನ ವಿಭಾಗದಲ್ಲಿ ಬಿ ಪಿ ಸಪ್ತಮಿ ಪ್ರಥಮ , ವಾಣಿಜ್ಯ ವಿಭಾಗದಲ್ಲಿ ಪಲ್ಲವಿ ಪ್ರಥಮ

2023 ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆ0ಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ. 98 ಫಲಿತಾಂಶವನ್ನು ಪಡೆದಿದೆ.ವಾಣಿಜ್ಯ ವಿಭಾಗದಲ್ಲಿ 593 ಅಂಕಗಳನ್ನು ಗಳಿಸುವುದರ ಮೂಲಕ ಪಲ್ಲವಿ ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.ಅನುಶ್ರೀ 583,ಅನುಶ್ರೀ...

Read More

THARANG 2K23

For Registration use the given link...

Read More

ನರೇಂದ್ರ ಪ.ಪೂ.ಕಾಲೇಜಿನಲ್ಲಿ ದೀಪ ಪ್ರದಾನ – 2023 ಕಾರ್ಯಕ್ರಮ

“ಸಮಾಜದಲ್ಲಿ ತಂತ್ರಜ್ಞಾನ ವೇಗವಾಗಿ ಬೆಳೆದರೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ನೈತಿಕತೆ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಕನಸುಗಳನ್ನು ಕಟ್ಟಿಕೊಂಡು ಆತ್ಮವಿಶ್ವಾಸದಿಂದ ಗುರಿ ಮುಟ್ಟಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ನಿಶ್ಚಿತ ಗುರಿ ಇಟ್ಟುಕೊಂಡು ಯೋಜಿತವಾಗಿ ಅಧ್ಯಯನ ಮಾಡಿದ್ದಲ್ಲಿ...

Read More

ನರೇಂದ್ರ ಪ. ಪೂ. ಕಾಲೇಜಿನಲ್ಲಿ ರಥ ಸಪ್ತಮಿಯ ಮಹತ್ವ ವಿಶೇಷ ಉಪನ್ಯಾಸ ಕಾರ್ಯಕ್ರಮ

“ರಥಸಪ್ತಮಿಯು ಸಂವತ್ಸರ ಕಾಲ ಗಣನೆಯ ಒಂದು ಬಹುಮುಖ್ಯವಾದ ಆಚರಣೆ. ನಾವು ಹಿರಿಯರಿಂದ ಪಡೆದ ಜ್ಞಾನದ ಪ್ರಕಾರ ಇದು ಸೂರ್ಯನ ಜಯಂತಿಯ ಸಂಕೇತ. ಸೂರ್ಯನ ಬೆಳಕಿನಿಂದ ಸಸ್ಯಗಳು ಸಂವರ್ಧನೆಗೊ0ಡು ಗಿಡ ಮರಗಳು ಹೂ ಬಿಟ್ಟು, ಹಣ್ಣುಗಳನ್ನು ನೀಡುತ್ತದೆ. ಸೂರ್ಯ ಭೂಮಿಯ ಅಶುದ್ಧವಾದ ನೀರನ್ನು...

Read More