“ವಿದ್ಯಾರ್ಥಿಗಳು ಜ್ಞಾನದ ನಿಧಿಯಾಗಬೇಕು.ಪ್ರತಿಯೊಬ್ಬರ ಅಂತರ0ಗದಲ್ಲಿ ಅಗಾಧ ಶಕ್ತಿಯಿದೆ.ಅದರ ಬಗ್ಗೆ ಯಾರಿಗೂ ಅರಿವಿಲ್ಲ.ಅಂತರ0ಗದ ಶಕ್ತಿಯನ್ನು ಪರಿಪೂರ್ಣವಾಗಿ ಬಳಸಿಕೊಳ್ಳುವವರು ಜೀವನದಲ್ಲಿ ಯಶಸ್ಸು ಪಡೆಯುತ್ತಾರೆ.“ ಎಂದು ಪುತ್ತೂರಿನ ಆದರ್ಶ ಹಾಸ್ಪಿಟಲ್ ನ ಖ್ಯಾತ ವೈದ್ಯರಾದ ಡಾ. ಬಿ. ಶ್ಯಾಮ್ ಹೇಳಿದರು.ಪುತ್ತೂರಿನ ತೆಂಕಿಲದಲ್ಲಿರುವ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ...
“ಆದಿಪುರುಷ ಶ್ರೀರಾಮನ ಅಯೋಧ್ಯೆಯು ವರ್ಣನೆಗೂ ನಿಲುಕದ ಸಮೃದ್ಧವಾದ ನೆಲೆ. ಶ್ರೀರಾಮನ ಬದುಕು ಭಾರತೀಯರ ಅಸ್ಮಿತೆಯಾಗಿ ಬೆಸೆದಿದೆ. ಅಯೋಧ್ಯೆಯ ಅದೇ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸಬೇಕು ಎನ್ನುವುದು ಕೋಟ್ಯಂತರ ಭಾರತೀಯರ ಕನಸಾಯಿತು. ತಲೆಮಾರುಗಳು ಉರುಳಿದರೂ ರಾಮ ಮಂದಿರದ ಕನಸು, ನಿರ್ಧಾರ ಬದಲಾಗಿರಲಿಲ್ಲ. ಅನೇಕ...
“ರಾಮನೆಂದರೆ ಭಾರತದ ಅಸ್ಮಿತೆ,ಇಲ್ಲಿನ ಏಕತೆ ಮತ್ತು ಅಖಂಡತೆಯ ಸಂಕೇತ. ಹಲವು ವಿಧಗಳಲ್ಲಿ ರಾಮನು ಭಾರತೀಯರ ಹಂಬಲವಾದ ಉನ್ನತ ಮೌಲ್ಯಗಳುಳ್ಳ ಬಾಳ್ವೆಗೊಂದು ಆದರ್ಶ.ಹೀಗಾಗಿ ಅಯೋಧ್ಯೆಯು ಯುಗಯುಗಾಂತರಗಳಿ0ದಲೂ ಭಾರತೀಯರ ಶ್ರದ್ಧೆ,ಭಕ್ತಿ ಮತ್ತು ನಂಬಿಕೆಗಳ ಪೂಜ್ಯ ಸ್ಥಾನವಾಗಿದೆ.ರಾಮನು ಪ್ರತಿಯೊಬ್ಬರ ಹೃದಯದಲ್ಲಿ ವಾಸಿಸುತ್ತಾನೆ. ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಯು...
“ ಪ್ರಾಚೀನ ಮಹಾಕಾವ್ಯವಾಗಿದ್ದರೂ ವಾಲ್ಮೀಕಿ ರಾಮಾಯಣವು ಆಧುನಿಕ ಜಗತ್ತಿನಲ್ಲಿ ಹೆಚ್ಚಿನ ಪ್ರಸ್ತುತತೆಯನ್ನು ಹೊಂದಿದೆ.ಅದರ ಬೋಧನೆಗಳು,ಪಾಠಗಳನ್ನು ನಮ್ಮ ದಿನನಿತ್ಯದ ಜೀವನದಲ್ಲಿ ಅನ್ವಯಿಸಬಹುದು.ಸದ್ಗುಣ ಮತ್ತು ಸಾರ್ಥಕ ಜೀವನವನ್ನು ನಡೆಸಲು ನಮಗೆ ಮಾರ್ಗದರ್ಶನ ನೀಡುತ್ತದೆ.ಈ ಮಹಾಕಾವ್ಯವು ಕೌಟುಂಬಿಕ ಮೌಲ್ಯಗಳು,ನಿಷ್ಠೆ,ಪ್ರಾಮಾಣಿಕತೆ ಮತ್ತು ಧರ್ಮದ ಶಕ್ತಿಯ ಮಹತ್ವವನ್ನು ಜಗತ್ತಿಗೆ...
“ಶ್ರೀರಾಮ ಜನ್ಮಭೂಮಿಯ ಪಾವಿತ್ರ್ಯ , ಸಾಂಸ್ಕೃತಿಕ,ಧಾರ್ಮಿಕ ಮೆರುಗನ್ನು ಮರಳಿ ಪಡೆಯುವ ಯಶಸ್ವಿ ಹೋರಾಟದ ವೀರಗಾಥೆಯ ಅಮರಗಾನ ಇಂದು ಅಯೋಧ್ಯೆಯಲ್ಲಿ ಪ್ರತಿಧ್ವನಿಸುತ್ತಿದೆ. ಅಯೋಧ್ಯೆಯ ರಾಮ ಮಂದಿರವು ನಂಬಿಕೆ ,ಏಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.ಇದು ಸತ್ಯ ,ನ್ಯಾಯ ಮತ್ತು ಸದಾಚಾರದ ವಿಜಯವನ್ನು ಸೂಚಿಸುತ್ತದೆ....
“ಶ್ರೀರಾಮ ಹಿಂದೂ ಧರ್ಮದ ಅಪ್ರತಿಮ ವ್ಯಕ್ತಿ .ಶ್ರೀರಾಮನ ಜೀವನ ಮತ್ತು ಬೋಧನೆಗಳು,ಸದಾಚಾರ,ಸಮಗ್ರತೆ ಮತ್ತು ಅಚಲವಾದ ಭಕ್ತಿಯ ಸಾರವನ್ನು ಎತ್ತಿ ತೋರಿಸುವ ಮಾರ್ಗದರ್ಶನ ಮತ್ತು ಜ್ಞಾನೋದಯದ ಸಮಯಾತೀತ ಮೂಲವಾಗಿ ಕಾರ್ಯನಿರ್ವಹಿಸುತ್ತದೆ. “ಎಂದು ಅಖಿಲ ಭಾರತೀಯ ಕುಟುಂಬ ಪ್ರಬೋಧನ್ ಪ್ರಮುಖರಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್...
“ವೇಗವಾಗಿ ಬೆಳೆಯುತ್ತಿರುವ ಔದ್ಯೋಗಿಕರಂಗದಲ್ಲಿ ದಿನದಿಂದ ದಿನಕ್ಕೆ ಹಲವಾರು ಬದಲಾವಣೆಗಳಾಗುತ್ತಿರುತ್ತವೆ.ಅದಕ್ಕಾಗಿ ನಮ್ಮ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿ ದೆಸೆಯಿಂದಲೇ ಚಿಂತನೆ ಮಾಡಬೇಕಾಗಿದೆ.ಸವಾಲುಗಳು ಎದುರಾದಷ್ಟು ಮನುಷ್ಯ ಮತ್ತಷ್ಟು ಬಲಗೊಳುತ್ತಾನೆ.ಸಮಸ್ಯೆಗಳನ್ನು ಮೀರಿ ನಿಲ್ಲಲು ನಮಗೆ ಬೇಕಿರುವುದು ಉತ್ತೇಜನ.ಶ್ರದ್ಧೆಯಿಂದ ಅಧ್ಯಯನ ಮಾಡಿ ಯಶಸ್ಸು ಸಾಧಿಸಿ. “ಎಂದು ಪುತ್ತೂರಿನ ಸುದಾನ...
“ವಿದ್ಯಾರ್ಥಿ ಸಾಧಕನಾಗಬೇಕಾದರೆ ಒಳ್ಳೆಯ ಹವ್ಯಾಸಗಳ ಜೊತೆಗೆ ಕ್ರಿಯಾಶೀಲರಾಗಿ ಅಭ್ಯಾಸದ ಕಡೆ ಗಮನ ಹರಿಸಿದರೆ ಮಾತ್ರ ಉತ್ತಮ ಭವಿಷ್ಯತ್ತಿಗೆ ನಾಂದಿಯಾಗುತ್ತದೆ.ಈ ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಉತ್ತಮವಾಗಿ ಸಾಗಿಸಬೇಕು“ ಎಂದು ಸಾಂದೀಪನಿ ವಿದ್ಯಾಸಂಸ್ಥೆ ನರಿಮೊಗರು ಇಲ್ಲಿನ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಯಮಾಲ ವಿ.ಎನ್....
“ರಾಮನ ಆದರ್ಶಗಳು ಮತ್ತು ಮೌಲ್ಯಗಳು ಜಗತ್ತಿಗೆ ಸ್ಪೂರ್ತಿಯ,ದೀರ್ಘಕಾಲಿಕ ಮೂಲವಾಗಿ ಉಳಿಯುತ್ತದೆ. ಇಡೀ ಮನುಷ್ಯ ಕುಲಕ್ಕೆ ಆದರ್ಶ ಪುರುಷನಾದ ಶ್ರೀರಾಮಚಂದ್ರನ ಜೀವನ ಮಾರ್ಗ, ನಡೆದ ಹಾದಿ, ಆತನ ಗುಣ ಇಂದಿಗೂ ಆದರ್ಶನೀಯ. ಭಗವಂತನಾದರೂ ಸ್ವತಃ ಮನುಷ್ಯನಾಗಿ ಹುಟ್ಟಿ ಪ್ರತಿಯೊಬ್ಬರಿಗೂ ಜೀವನದ ಅತ್ಯುನ್ನತ ಮಾರ್ಗವನ್ನು...
“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ಸುದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು.“ ಎಂದು ಸರಸ್ವತಿ ವಿದ್ಯಾಕೇಂದ್ರ ನರಿಮೊಗರು ಇದರ ಅಧ್ಯಕ್ಷರಾದ ಅವಿನಾಶ್...