Commerce Model competition

...

Read More

ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

“ವೃತ್ತಿ ,ಉದ್ಯೋಗ ನೀಡುವ ಶಿಕ್ಷಣವನ್ನು ಅರಸಿ ಸೂಕ್ತವಾದುದನ್ನು ಆಯ್ಕೆ ಮಾಡುವ ಪರ್ವ ಕಾಲವಿದು.ಅವಕಾಶಗಳು ಕೈಬೀಸಿ ಕರೆಯುತ್ತಿದೆ.ಆದರೆ ಶಿಕ್ಷಣಾವಕಾಶಗಳ ಮಾಹಿತಿ ಕೊರತೆಯಾಗಬಾರದು.ಸರಿಯಾದ ಸಮಯದಲ್ಲಿ ಸರಿಯಾದ ಶಿಕ್ಷಣ ದೊರಕಿದಾಗ ಒಬ್ಬ ಸಾಮಾನ್ಯ ವ್ಯಕ್ತಿಯು ಅಸಾಮಾನ್ಯ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ.ಇಂತಹ ಸಮಯದಲ್ಲಿ ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ,ಅವಶ್ಯಕತೆಗೆ...

Read More

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

“ಯಾವುದೇ ದೇಶದ ಸಾಮಾಜಿಕ-ಆರ್ಥಿಕ ಪ್ರಗತಿಯಲ್ಲಿ ವಾಣಿಜ್ಯದ ಪಾತ್ರ ಬಹುದೊಡ್ಡದು.ವಾಣಿಜ್ಯ ಕ್ಷೇತ್ರವು ವಿದ್ಯಾರ್ಥಿಗಳಿಗೆ ಉದ್ಯೋಗದ ಮಹಾಪೂರವನ್ನೇ ಸೃಷ್ಟಿಸಿದೆ.ವಾಣಿಜ್ಯ ವಿಷಯದಲ್ಲಿ ಬ್ಯಾಚುಲರ್ ಮತ್ತು ಮಾಸ್ಟರ್ಸ್ ಪದವಿ ಅವಕಾಶಗಳ ಹೆಬ್ಬಾಗಿಲನ್ನೇ ತೆರೆಯುತ್ತದೆ.ವ್ಯಾಪಾರ , ವಾಣಿಜ್ಯ ಮತ್ತು ಕೈಗಾರಿಕೆಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಬೇಕಾದ ನಡತೆ,ಕೌಶಲ್ಯ ಮತ್ತು ಜ್ಞಾನವನ್ನು...

Read More

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ-ವೀರ ಸಾವರ್ಕರ್ ವಿಶೇಷ ಉಪನ್ಯಾಸ ಕಾರ್ಯಕ್ರಮ

“ಅಪ್ರತಿಮ ದೇಶಭಕ್ತ,ಮಹಾನ್ ಕ್ರಾಂತಿಕಾರಿ,ದೂರದೃಷ್ಟಿಯ ರಾಜಕೀಯ ನೇತಾರ ಹಾಗೂ ಶ್ರೇಷ್ಠ ಚಿಂತಕ ವೀರ ಸಾವರ್ಕರ್.ತಮ್ಮ ಜೀವನವನ್ನು ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ನಾಯಕ.ಸ್ವಾತಂತ್ರ್ಯ ಹೋರಾಟ,ಹಿಂದುತ್ವದ ಬಗ್ಗೆ ಇವರು ತೆಗೆದುಕೊಂಡ ನಿಲುವುಗಳು ಈಗಲೂ ಯುವಕರಿಗೆ ಸ್ಪೂರ್ತಿದಾಯಕ .” ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಾಥಮಿಕ ಮತ್ತು...

Read More

2022-23 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

“ಕಾಲೇಜಿನ ಹಿತರಕ್ಷಣೆ,ವಿದ್ಯಾರ್ಥಿಗಳ ಶಿಸ್ತು ಕಾಪಾಡುವಲ್ಲಿ ಹೆತ್ತವರ ಭಾಗವಹಿಸುವಿಕೆ ಅತೀ ಅವಶ್ಯ.ವಿದ್ಯಾರ್ಥಿಗಳ ಕಲಿಕಾಗತಿಯನ್ನು ಪರಿಶೀಲಿಸುತ್ತಿರಬೇಕು ಮತ್ತು ಅದಕ್ಕಾಗಿ ಕಾಲೇಜಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು.”ಎಂದು ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆ ರಾಮಕುಂಜ ಇದರ ಮುಖ್ಯೋಪಾಧ್ಯಾಯರಾದ ಸತೀಶ್ ಭಟ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2022-23 ನೇ ಸಾಲಿನ...

Read More

ಷೇರು ಮಾರುಕಟ್ಟೆಯ ಮೂಲಭೂತ ಸೂತ್ರಗಳು-ವಿಶೇಷ ಉಪನ್ಯಾಸ ಕಾರ್ಯಕ್ರಮ

“ಹೂಡಿಕೆಯು ನಿಮ್ಮ ಸುಭದ್ರ ಮತ್ತು ಸುರಕ್ಷಿತ ಭವಿಷ್ಯಕ್ಕೆ ಅಗತ್ಯವಾಗಿದೆ.ನಿಮ್ಮ ಹೂಡಿಕೆಯಿಂದ ಹೆಚ್ಚುವರಿ ಏನನ್ನಾದರೂ ಪಡೆಯಲು ಷೇರು ಮಾರುಕಟ್ಟೆಯು ಷೇರುಗಳು ಮತ್ತು ಓಪ್ಷನ್ಸ್ ಗಳಂತಹ ಸೆಕ್ಯೂರಿಟಿಗಳ ಖರೀದಿ ಮತ್ತು ವ್ಯಾಪಾರದ ಲಾಭದಾಯಕ ಅವಕಾಶವನ್ನು ಒದಗಿಸುತ್ತದೆ.ಮಾರುಕಟ್ಟೆಯು ಷೇರಿನ ಬೆಲೆಯನ್ನು ನಿರ್ಧರಿಸುತ್ತದೆ.ಷೇರಿನ ಬೆಲೆಯನ್ನು ಬೇಡಿಕೆ ಮತ್ತು...

Read More

ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್‍ಯಕ್ರಮ

ವಿದ್ಯಾರ್ಥಿ ಶಕ್ತಿ ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನ ನಡೆಯಬೇಕು. ಕಲಿಕೆಯ ಜೊತೆಗೆ ಸಮಾಜದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ ಸಮಾಜದ ಸದ್ಬಳಕೆಯಾಗುವುದು ಎಂದು ಜಿ.ಎಲ್. ಗ್ರೂಪ್ ಆಫ್ ಕಂಪೆನೀಸ್ ಇದರ ಆಡಳಿತ ಪಾಲುದಾರರಾದ ಸುಧನ್ವ ಆಚಾರ್ಯ ಹೇಳಿದರು. ನರೇಂದ್ರ...

Read More

ಓಣಂ ಆಚರಣೆ

ಕೇರಳದ ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಆಚರಣೆ ಈ ಓಣಂ.ಬಲಿ ರಾಜನು ಓಣಂ ಹಬ್ಬದ ದಿನದಂದು ತನ್ನ ಪ್ರಜೆಗಳನ್ನು ಭೇಟಿ ಮಾಡಲು ಮತ್ತು ಅವರಎಲ್ಲಾ ತೊಂದರೆಗಳನ್ನು ತೆಗೆದು ಹಾಕಲು ಬರುತ್ತಾನೆ ಎಂಬ ನಂಬಿಕೆಯಿದೆ.ಉತ್ತಮ ಫಸಲು ಮತ್ತು ಇಳುವರಿಗಾಗಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ.ಇದನ್ನು ಸುಗ್ಗಿಯ...

Read More

ಇಂಟರ್ನೆಟ್ ಮಾರ್ಕೆಟಿಂಗ್ ಬಗ್ಗೆ ಮಾಹಿತಿ ಕಾರ್‍ಯಕ್ರಮ

ಇಂಟರ್ನೆಟ್ ಮಾರ್ಕೆಟಿಂಗ್ ಅತ್ಯಂತ ಕಡಿಮೆ ವೆಚ್ಚದಲ್ಲಿ ಮಾರುಕಟ್ಟೆ ಪ್ರಚಾರ ಒದಗಿಸುವ ಇಂಟರ್ನೆಟ್ ಮಾರ್ಕೆಟಿಂಗ್ ಕುರಿತು ಹೆಚ್ಚಿನ ಕಂಪೆನಿಗಳು ಆದ್ಯತೆ ನೀಡುತ್ತಿವೆ. ಕಡಿಮೆ ವೆಚ್ಚ ಮಾತ್ರವಲ್ಲದೆ ಬಳಕೆ ಮಾಡಲು ಸುಲಭವಾಗಿದೆ ಮತ್ತು ಎಷ್ಟು ಗ್ರಾಹಕರನ್ನು ತಲುಪಿದೆ ಎಂಬ ವಿವರವನ್ನು ಈ ಮಾರ್ಕೆಟಿಂಗ್ ವಿಧಾನದಲ್ಲಿ...

Read More

ಶಿಕ್ಷಕರ ದಿನಾಚರಣೆ

ಪ್ರತೀ ವ್ಯಕ್ತಿಯು ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಗುರವಿಗೆ ನೀಡುತ್ತಾರೆ. ಶಿಕ್ಷಣದ ಮೂಲ ಅರ್ಥವನ್ನು ತಿಳಿಸಿ ವ್ಯಕ್ತಿಯ ಬದುಕನ್ನು ಬೆಳಗುವವರು ಶಿಕ್ಷಕರಾಗಿರುವುದರಿಂದ ಇಡೀ ಪ್ರಪಂಚವೇ ಇವರನ್ನು ಅಗ್ರಸ್ಥಾನದಲ್ಲಿಟ್ಟು ಪೂಜಿಸುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಹೇಳಿದರು. ನರೇಂದ್ರ...

Read More